ಇದರ ಅoಗವಾಗಿ ವಿದ್ಯಾರ್ಥಿಗಳ  ಮೆರವಣಿಗೆ ನಡೆಯಿತು . ಬಳಿಕ  ನಡೆದ ಜನ ಜಾಗೃತಿ  ಸಭೆ ಯನ್ನು ಜನ ಜಾಗೃತಿ  ಸಭೆಯ ಉಪಾದ್ಯಕ್ಷ  ಬಾಲಕೃಷ್ಣ  ವೊರ್ಕೊಡ್ಲುರವರು ಉದ್ಘಾಟಿಸಿದರು  ,ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾರದಾ ಎಡಕೊಡ್ಲು ,ಧರ್ಮಸ್ಥ ಳ ಕ್ಷೇತ್ರ ಗ್ರಾಮಾಭಿವೃದ್ಹಿ ಯೋಜನೆಯ ಮೇಲ್ವಿಚಾರಕಿ  ಸವಿತಾ . ಎ. ಶೆಟ್ಟಿ , ಸೇವಾ ಪ್ರತಿನಿಧಿಗಳು ,ಸ್ವಸಹಾಯ  ಸಂಘದ ಸದಸ್ಯೆಯರು ಉಪಸ್ಥಿತರಿದ್ದರು . ಹಿರಿಯ ಅಧ್ಯಾಪಿಕೆ  ಶಾಂತಕುಮಾರಿಯವರು  ಮಕ್ಕಳಿಗೆ ಪ್ರತಿಜ್ಞೆ  ಬೋಧಿಸಿದರು. 
ಮಕ್ಕಳು ಮಾದಕ ವ್ಯಸನದ ವಿರೋಧಿ ದಿನದ ಬಗ್ಗೆ ಭಾಷಣ ಮತ್ತು ಮಾದಕ ವ್ಯಸನದ ಪರಿಣಾಮದ ಬಗ್ಗೆ ಕಿರು ನಾಟಕವನ್ನು ಪ್ರದರ್ಶಿಸಿದರು. ಅಧ್ಯಾಪಕರು , ವಿಧ್ಯಾರ್ಥಿಗಳು ಭಾಗವಹಿಸಿದರು .
ಮಕ್ಕಳು ಮಾದಕ ವ್ಯಸನದ ವಿರೋಧಿ ದಿನದ ಬಗ್ಗೆ ಭಾಷಣ ಮತ್ತು ಮಾದಕ ವ್ಯಸನದ ಪರಿಣಾಮದ ಬಗ್ಗೆ ಕಿರು ನಾಟಕವನ್ನು ಪ್ರದರ್ಶಿಸಿದರು. ಅಧ್ಯಾಪಕರು , ವಿಧ್ಯಾರ್ಥಿಗಳು ಭಾಗವಹಿಸಿದರು .



No comments:
Post a Comment