" 2022-23ನೇ ಸಾಲಿನ SSLC ಪರೀಕ್ಷೆ ಮಾರ್ಚ್ 09 ರಿಂದ ಪ್ರಾರಂಭ

Friday, October 27, 2017

ಉಪಜಿಲ್ಲಾ ಮಟ್ಟದ ಶಾಸ್ತ್ರಮೇಳದಲ್ಲಿ ದ್ವಿತೀಯ....

ಕಾಸರಗೋಡು : ಜಿ.ವಿ. ಎಚ್ ಎಚ್ ಎಸ್ ಮೊಗ್ರಾಲ್ ಪುತ್ತೂರಿನಲ್ಲಿ   ಜರಗಿದ ಕಾಸರಗೋಡು ಉಪಜಿಲ್ಲಾ  ಮಟ್ಟದ ಶಾಸ್ತ್ರ ಮೇಳದಲ್ಲಿ ಹೈಸ್ಕೂಲ್   ವಿಭಾಗದ ಐ .ಟಿ  ರಸಪ್ರಶ್ನೆ ಸ್ಪರ್ಧೆಯಲ್ಲಿ   ವಿವೇಕ ಎಸ್.  ಭಟ್   'ಎ ' ಗ್ರೇಡಿನೊಂದಿಗೆ ದ್ವಿತೀಯ  ಸ್ಥಾನ ಪಡೆದು  ಜಿಲ್ಲಾ ಮಟ್ಟ ಕ್ಕೆ ಆಯ್ಕೆಯಾಗಿದ್ದಾನೆ . ಈತ  ಸ್ವಾಮೀಜಿಸ್  ಹೈಸ್ಕೂಲ್ ಎಡನೀರಿನ 8ನೇ  ತರಗತಿಯ ವಿದ್ಯಾರ್ಥಿ. ಈತ ಎಡನೀರಿನ  ಕಳೇರಿ  ಡಾ . ಸುಬ್ರಹ್ಮಣ್ಯ ಭಟ್ ಹಾಗೂ  ಸರೋಜ ದಂಪತಿಯವರ ಸುಪುತ್ರ.

No comments:

Post a Comment