ಸ್ವಾಮಿ ವಿವೇಕಾನಂದ ರವರ 152ನೇ ಜನ್ಮ ದಿನೋತ್ಸವವನ್ನು ನಮ್ಮ ಶಾಲಾ ಸಮಾಜವಿಜ್ಞಾನ ಕ್ಲಬ್ ನ ನೇತೃತ್ವ ದಲ್ಲಿ ನಡೆಸಲಾಯಿತು. ನಮ್ಮ ಶಾಲಾ ಮುಖ್ಯ ಶಿಕ್ಷಕಿಯವರು ಸ್ವಾಮಿ ವಿವೇಕಾನಂದ ರವರ" ಉತ್ತಮನಾಗು.. ಉಪಕಾರಿಯಾಗು " ಎಂಬ ವಿಚಾರವನ್ನು ತಮ್ಮಭಾಷಣ ದಲ್ಲಿ ಹೇಳುವ ಮೂಲಕ ಮಕ್ಕಳಲ್ಲಿ ರಾಷ್ಟ್ರೀಯ ಯುವ ದಿನಾಚರಣೆಯ ಪರಿಕಲ್ಪನೆ ಯನ್ನು ಮೂಡಿಸಿದರು . ನಂತರ ಚಕ್ರವರ್ತಿ ಸೂಲಿಬೆಲೆ ಯವರ "ಜಾಗೋ ಭಾರತ್ "ನ ವೀಡಿಯೋ ಪ್ರದರ್ಶಿಸಲಾಯಿತು... ಮಕ್ಕಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು ...
Thursday, January 15, 2015
Thursday, January 8, 2015
Wednesday, January 7, 2015
Wednesday, December 31, 2014
Saturday, December 27, 2014
Subscribe to:
Posts (Atom)